• Slide
    Slide
    Slide
    previous arrow
    next arrow
  • ಕರಡಿ ದಾಳಿಯಿಂದ ಮೃತನಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಕಾಗೇರಿ

    300x250 AD

    ಶಿರಸಿ: ಆರು ದಿನಗಳ ಹಿಂದೆ ಕರಡಿ ದಾಳಿಗೆ ತುತ್ತಾಗಿದ್ದ ತಾಲೂಕಿನ ದೇವನಳ್ಳಿ ಸಮೀಪದ ಸುಂಡಳ್ಳಿಯ ಮೃತ ಓಂಕಾರ ಜೈನ್ ಅವರ ಮನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಅರಣ್ಯ ಇಲಾಖೆಯಿಂದ ಬಿಡುಗಡೆಯಾದ 7.50 ಲಕ್ಷ ರೂ. ಪರಿಹಾರಧನದ ನೆರವಿನ ಆದೇಶ ಪ್ರತಿ ಹಸ್ತಾಂತರಿಸಿ ಕುಟುಂಬದವರಿಗೆ ಧೈರ್ಯ ತುಂಬಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top