Slide
Slide
Slide
previous arrow
next arrow

ಆ.20ಕ್ಕೆ ವಿದ್ಯುತ್ ಅದಾಲತ್

300x250 AD

ಶಿರಸಿ: ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ತಾಲೂಕಿನ ಕೊನೆಯ ಹಳ್ಳಿಗೆ ಭೇಟಿ ನೀಡಿ ವಿದ್ಯುತ್ ಅದಾಲತ್ ನಡೆಸುವ ಮೂಲಕ ಸ್ಥಳದಲ್ಲಿಯೇ ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮ ವಹಿಸಲು ಸರ್ಕಾರವು ಆದೇಶಿಸಿರುವ ಪ್ರಯುಕ್ತ ಆ:20 ರಂದು ಬೆಳಿಗ್ಗೆ 11.00 ಘಂಟೆಗೆ ಶಿರಸಿ ಉಪವಿಭಾಗದ ಗ್ರಾಮೀಣ-1 ಶಾಖೆಯ ಬೆಣಗಿ, ಹುಲೇಕಲ್ ಶಾಖೆಯ ಗೊಣ್ಸರ್ ಹಾಗೂ ಬನವಾಸಿ ಶಾಖೆಯ ವಡ್ಡಿನಕೊಪ್ಪ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ಹಮ್ಮಿಕೊಂಡಿದ್ದು, ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top