• Slide
    Slide
    Slide
    previous arrow
    next arrow
  • ಬಿಎಸ್‌ವೈ ಅಭಿನಂದಿಸಿದ ಶಾಂತಾರಾಮ ಸಿದ್ದಿ

    300x250 AD

    ಯಲ್ಲಾಪುರ: ಬಿಜೆಪಿಯ ರಾಷ್ಟ್ರೀಯ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿಯವರು ಭೇಟಿ ಮಾಡಿ ಅಭಿನಂದಿಸಿ ಆಶೀರ್ವಾದ ಪಡೆದರು.

    ಯಡಿಯೂರಪ್ಪರವರನ್ನು ಅಭಿನಂದಿಸಿ ಹಿಂದಿರುಗುವಾಗ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ ಭೇಟಿಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಉಪಸ್ಥಿತರಿದ್ದರು.

    300x250 AD

    ರಾಜೇಶ ಜಿ.ವಿ. ಭೇಟಿ: ಶಾಂತಾರಾಮ ಸಿದ್ದಿಯವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ ಜಿ.ವಿ. ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top