Slide
Slide
Slide
previous arrow
next arrow

ಶಿರಸಿಯಲ್ಲಿ ಚಕ್ಕುಲಿ ಸ್ಪರ್ಧೆ, ಚಕ್ಕುಲಿ ಕಂಬಳ ಪ್ರದರ್ಶನ ಮತ್ತು ಮಾರಾಟ:

300x250 AD

ಗಣೇಶ ಚತುರ್ಥಿ ನಿಮಿತ್ತ ಉತ್ತರ ಕನ್ನಡ ಸಾವಯವ ಒಕ್ಕೂಟದಿಂದ ಪಂಚಖಾದ್ಯ ಕಿಟ್ ಬಿಡುಗಡೆ ಸಮಾರಂಭ, ಚಕ್ಕುಲಿ ಸ್ಪರ್ಧೆ, ಚಕ್ಕುಲಿ ಕಂಬಳ ಪ್ರದರ್ಶನ ಹಾಗೂ ಮಾರಾಟ ಕಾರ್ಯಕ್ರಮ, ಆ.20, ಶನಿವಾರ ಮಧ್ಯಾಹ್ನ 3 ರಿಂದ 7 ರವರೆಗೆ ನಡೆಯಲಿದೆ.

*ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಚಕ್ಕುಲಿ ಸ್ಪರ್ಧೆ:*

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.20, ಶನಿವಾರ ಮಧ್ಯಾಹ್ನ 2.30 ಗಂಟೆಯಿಂದ ಚಕ್ಕುಲಿ ಸ್ಪರ್ಧೆಯನ್ನು ಆಯೋಜಿಲಾಗಿದೆ. ಚಕ್ಕುಲಿ ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿದೆ.

1) *ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಚಕ್ಕುಲಿ ಮಾಡಬೇಕು.*

2) *ಗಣೇಶ ಚತುರ್ಥಿ ಹಬ್ಬದ ವಿಶೇಷ ತಿಂಡಿಯಾಗಿರುವುದರಿಂದ ಎಳೆಗಳ ಮೂಲಕ ಗಣಪತಿ ಆಕೃತಿಯಲ್ಲಿ ಚಕ್ಕುಲಿಯನ್ನು ಪ್ರದರ್ಶಿಸಬೇಕು.*

3) *ಚಕ್ಕುಲಿಗೆ ಬಳಸುವ ಬಣ್ಣ ನೈಸರ್ಗಿಕವಾಗಿರಬೇಕು.*

ಚಕ್ಕುಲಿ ಪ್ರದರ್ಶನ ಹಾಗೂ ಮಾರಾಟದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಬಹುದು.

300x250 AD

ಅಜಯ್ ಭಟ್ –7022897751 / ವಿಕಾಸ – 9110401920 / ಗಣೇಶ – 7022330666 , ದೂರವಾಣಿ- 8660553054, 08384233333 ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ (ಕಛೇರಿ ಸಮಯ ಮುಂಜಾನೆ 9.30- ಸಂಜೆ 7ರವರವರೆಗೆ )ಕರೆ ಮಾಡಬಹುದು.ಸ್ಪರ್ಧೆಯು ಶಿರಸಿ ಎ.ಪಿ.ಎಂ.ಸಿ. ಯಾರ್ಡ್ ನಲ್ಲಿರುವ ಉತ್ತರ ಕನ್ನಡ ಸಾವಯವ ಒಕ್ಕೂಟದಲ್ಲಿ ನಡೆಯಲಿದೆ.

*ಇದು ಜಾಹಿರಾತು ಆಗಿರುತ್ತದೆ*

Share This
300x250 AD
300x250 AD
300x250 AD
Back to top