Slide
Slide
Slide
previous arrow
next arrow

ಪ್ರಬಂಧ ಸ್ಪರ್ಧೆಯಲ್ಲಿ ವಿಶ್ವದರ್ಶನ ಪ್ರಶಿಕ್ಷಣಾರ್ಥಿ ಜಿಲ್ಲಾ ಮಟ್ಟಕ್ಕೆ

300x250 AD

ಯಲ್ಲಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ 107ನೇ ಜನ್ಮದಿನದ ಪ್ರಯುಕ್ತ ಕಾಲೇಜು ವಿಭಾಗಗಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪಟ್ಟಣದ ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಅನುಷಾ ಕೊಠಾರಕರ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ದೇವರಾಜ ಅರಸು ಎಂಬ ವಿಷಯದ ಕುರಿತು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಅನುಷಾ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

300x250 AD

ವಿವಿಧ ಕಾಲೇಜುಗಳ ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಸಲ್ಲಿಸಲಾಗಿತ್ತು. ನಂತರ ತಾಲೂಕು ಮಟ್ಟದಲ್ಲಿ ಸ್ಪರ್ಧೆ ನಡೆಸಲಾಗಿತ್ತು.

Share This
300x250 AD
300x250 AD
300x250 AD
Back to top