Slide
Slide
Slide
previous arrow
next arrow

ಇಡಗುಂದಿಯಲ್ಲಿ ಚಿಣ್ಣರ ರಾಧಾ-ಕೃಷ್ಣ ವೇಷ ಪ್ರದರ್ಶನ

300x250 AD

ಯಲ್ಲಾಪುರ: ತಾಲೂಕಿನ ಇಡಗುಂದಿಯ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ರಾಧಾ-ಕೃಷ್ಣ ವೇಷ ಪ್ರದರ್ಶನ ನಡೆಯಿತು. 

 ಶಿಕ್ಷಕರಾದ ಖುರ್ಷಿದ್ ಅಹ್ಮದ್ ಶೇಖ್ ಹಾಗೂ ಮೇಘಾ ರಾಯ್ಕರ್ ಮಾರ್ಗದರ್ಶನದಲ್ಲಿ ಮಕ್ಕಳು ರಾಧೆ ಹಾಗೂ ಕೃಷ್ಣ ವೇಷ ಧರಿಸಿ ಸಂಭ್ರಮಿಸಿದರು.

300x250 AD
Share This
300x250 AD
300x250 AD
300x250 AD
Back to top