Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸದೃಢ ಸಮಾಜ ನಿರ್ಮಾಣದಲ್ಲಿ ಗುರುಗಳ ಪಾತ್ರ ಮಹತ್ವದ್ದು: ಯು.ಎಸ್. ಪಾಟೀಲ್

ದಾಂಡೇಲಿ: ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕ- ಶಿಕ್ಷಕಿಯರ ಪಾತ್ರ ಮಹತ್ವಪೂರ್ಣವಾಗಿದೆ. ಶಿಕ್ಷಕ, ಶಿಕ್ಷಕಿಯಾಗಿ ಸೇವೆ ಮಾಡುವುದೇ ಪರಮ ಪುಣ್ಯದ ಸೇವೆ. ಈ ಸೇವೆಯಲ್ಲಿ ಆತ್ಮತೃಪ್ತಿಯಿದೆ. ಉತ್ತಮ ಶಿಕ್ಷಕ, ಶಿಕ್ಷಕಿಯರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮಕ್ಕಳನ್ನು ತಿದ್ದಿ- ತೀಡಿ…

Read More

ಹುಲೇಕಲ್ ನಲ್ಲಿ ವಿಶಿಷ್ಟ ಪ್ರಯೋಗ; ಭಾಷೆ ಭಾವಯಾನ

ಶಿರಸಿ: ಪಠ್ಯದೊಳಗಿನ ಸಂಗತಿಯನ್ನೇ ಇಟ್ಟುಕೊಂಡು ಭಾಷೆ ಭಾವಯಾನ ಎಂಬ ವಿಶಿಷ್ಟ, ವಿಶೇಷ ಉಪನ್ಯಾಸ ಕಾರ್ಯಕ್ರಮವು ತಾಲೂಕಿನ ಹುಲೇಕಲ್ ಶ್ರೀದೇವಿ ಶಿಕ್ಷಣ ಸಂಸ್ಥೆಯ ಪಿಯು ಕಾಲೇಜಿನಲ್ಲಿ ಆ.5ರಂದು ಬೆಳಿಗ್ಗೆ 10ರಿಂದ ನಡೆಯಲಿದೆ. ವಿದ್ಯಾವಾಚಸ್ಪತಿ ವಿ.ಉಮಾಕಾಂತ ಭಟ್ಟ ಕೆರೇಕೈ ಈ ಕಾರ್ಯಕ್ರಮಕ್ಕೆ…

Read More

ಸೆ.13 ಕ್ಕೆ ‘ಸೇವಾಭಿನಂದನ’ ಸಮಾರಂಭ; ಸಹಕಾರಿ ಎನ್.ಬಿ.ಹೆಗಡೆ ಮತ್ತಿಹಳ್ಳಿಗೆ ಸನ್ಮಾನ

ಸಿದ್ದಾಪುರ: ಜಿಲ್ಲೆಯ ಹಿರಿಯ ಸಾಧಕ ಸಹಕಾರಿ ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಾಣಿಕಟ್ಟಾ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಎನ.ಬಿ.ಹೆಗಡೆ ಮತ್ತಿಹಳ್ಳಿ ಇವರನ್ನು ಸನ್ಮಾನಿಸುವ ‘ಸೇವಾಭಿನಂದನ’ ಕಾರ್ಯಕ್ರಮವು ಸೆ.13, ಮಂಗಳವಾರ ತ್ಯಾಗಲಿ-ನಾಣಿಕಟ್ಟಾ ಸೇವಾ ಸಹಕಾರಿ ಸಂಘದ ಆವಾರದಲ್ಲಿ…

Read More

ಮುರುಡೇಶ್ವರ ತಲುಪಿದ ಅನಂತಮೂರ್ತಿ ಹೆಗಡೆ ಸ್ವಾಭಿಮಾನಿ ಪಾದಯಾತ್ರೆ

ದಾರಿಯುದ್ದಕ್ಕೂ ಅಪಾರ ಜನಬೆಂಬಲ | ಭಟ್ಕಳದಲ್ಲಿ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ ಹೊನ್ನಾವರ: ಮುಂಬರುವ ಬಜೆಟ್ ಅಧಿವೇಶನದಲ್ಲಿ ಆಸ್ಪತ್ರೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ಕೈಗಾರಿಕೆಗಳನ್ನು‌ ಸ್ಥಾಪಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ…

Read More

ಶ್ರೀಕಾಂತ ಮೇಸ್ತರ ಉಚಿತ ಪೇಂಟಿಂಗ್ ಸೇವೆ

ಹೊನ್ನಾವರ: ನಗರದ ಯುವಕ ಶ್ರೀಕಾಂತ ಮೇಸ್ತ ಚಿತ್ರಕಾರ, ಪೇಂಟರ್ ಹಾಗೂ ಕಲಾಸಕ್ತರಾಗಿದ್ದು, ತನ್ನ ಆದಾಯದಲ್ಲಿ ಒಂದು ಭಾಗವನ್ನು ಸಮಾಜದ ಸೇವೆ ಮೀಸಲಿಡುವ ಸ್ವಭಾವದ ಸಜ್ಜನರಾಗಿದ್ದಾರೆ. ದುರ್ಗಾಕೇರಿಯಲ್ಲಿರುವ ಮಾರುತಿ ಮಂದಿರ ಬಹುಕಾಲದಿಂದ ಪೇಂಟಿಂಗ್ ಮಾಡದೇ ಬಣ್ಣ ಮಾಸಿದ್ದನ್ನು ಕಂಡು ದಾನಿಗಳಿಂದ…

Read More

ವಿಶೇಷಚೇತನರಿಂದ ಮತದಾನದ ಜಾಗೃತಿ

ಕಾರವಾರ: ಪ್ರಸಕ್ತ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ತ ಕೇಂದ್ರ ಚುನಾವಣಾ ಆಯೋಗವು ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ವಿಶೇಷವಾಗಿ ಒದಗಿಸಿರುವ ಮನೆಯಿಂದಲೇ ಮತದಾನ ಮಾಡುವ ಅವಕಾಶ ಬಳಸಿಕೊಂಡು ಪ್ರತಿಯೊಬ್ಬರೂ ತಪ್ಪದೇ ನಿರ್ಭೀತಿಯಿಂದ ಕಡ್ಡಾಯ ಮತ್ತು ನಿಷ್ಪಕ್ಷವಾಗಿ…

Read More

ಯುವಕರ ಕೊಲೆಗಳನ್ನು ಬಿಜೆಪಿ ಎನ್ಕ್ಯಾಶ್ ಮಾಡಿಕೊಂಡಿದೆ: ತಾಹೀರ್ ಹುಸೇನ್

ಭಟ್ಕಳ: ಹೊನ್ನಾವರದ ಪರೇಶ್ ಮೇಸ್ತಾ ಸಾವನ್ನು ಕೊಲೆ ಎಂದು ಬಿಂಬಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲು ಬಿಜೆಪಿ ನಡೆಸಿದ ಪ್ರಯತ್ನ ವಿಫಲಗೊಂಡಿದ್ದು, ರಾಜ್ಯದಲ್ಲಿ ನಡೆದ ಯುವಕರ ಕೊಲೆ ಮತ್ತು ಸಾವುಗಳನ್ನು ಬಿಜೆಪಿ ಎನ್ಕ್ಯಾಶ್ ಮಾಡಿಕೊಂಡಿದೆ ಎಂದು ವೆಲ್ಫೇರ್ ಪಾರ್ಟಿ…

Read More

ಯಲ್ಲಾಪುರ ಪೋಲಿಸರ ಮಿಂಚಿನ ಕಾರ್ಯಾಚರಣೆ: ಅಂತರಜಿಲ್ಲಾ ಕಳ್ಳರ ಬಂಧನ

ಯಲ್ಲಾಪುರ: ಮಹಿಳೆಯರ ಕೊರಳಲ್ಲಿದ್ದ ಬಂಗಾರದ ಸರ ಹಾಗು ತಾಳಿಸರ ಹರಿದುಕೊಂಡು ಹೋಗುತ್ತಿದ್ದ ಈರ್ವರು ಅಂತರಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಲ್ಲಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಅಪಜಲ್ ಯಾನೆ ಲಿಂಬು ಖಾದರಗೌಸ ಗವಾರಿ ಹಾಗು ಶಿರಸಿ ರಾಮನಬೈಲಿನ…

Read More

ಎರಡು ತಲೆಗಳುಳ್ಳ ಕರುವಿಗೆ ಜನ್ಮ ನೀಡಿದ ಹಸು

ಯಲ್ಲಾಪುರ: ತಾಲೂಕಿನ ಗೇರಗದ್ದೆ ಗ್ರಾಮದ ಮಾವಿನಗದ್ದೆಯಲ್ಲಿ ಹಸುವೊಂದು ಎರಡು ತಲೆಗಳುಳ್ಳ ಕರುವಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದೆ.ಮಾವಿನಗದ್ದೆಯ ದೇವೇಂದ್ರ ಭಟ್ಟ ಎಂಬುವರ ಕೊಟ್ಟಿಗೆಯಲ್ಲಿ ಹಸುವೊಂದು ಅಪರೂಪದ ಗಂಡು ಕರುವಿಗೆ ಜನ್ಮ ನೀಡಿದೆ. ಒಂದೇ ದೇಹ ಎರಡು ತಲೆ, ನಾಲ್ಕು…

Read More

ಉಚಿತ ಕಣ್ಣಿನ ಪೊರೆ ತಪಾಸಣೆ, ಶಸ್ತ್ರಚಿಕಿತ್ಸೆ ಶಿಬಿರ ಯಶಸ್ವಿ

ಯಲ್ಲಾಪುರ: ಯಲ್ಲಾಪುರದ ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಸೇವಾ ಸಮಿತಿ ಪಿಡಿಜಿ ರೋ. ಸುಬ್ರಾವ್ ಕಾಸರಕೋಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಕಾರವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ,…

Read More
Back to top