• Slide
    Slide
    Slide
    previous arrow
    next arrow
  • ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ಪನ್ನಗ

    300x250 AD

    ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ಸರಕಾರಿ ಉರ್ದುಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತುಂಬೇಬೀಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪನ್ನಗ ಕೃಷ್ಣಮೂರ್ತಿ ಶಾಸ್ತ್ರಿ ಆಶು ಭಾಷಣದಲ್ಲಿ ಪ್ರಥಮ, ಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.
    ವಿದ್ಯಾರ್ಥಿಯ ಈ ಸಾಧನೆಗೆ ಶಿಕ್ಷಕ ವೃಂದ, SDMC ಮಂಡಳಿ ಹಾಗೂ ಪಾಲಕರು ಅಭಿನಂದಿಸಿ ಆಶೀರ್ವಾದಪೂರ್ವಕವಾಗಿ ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top