Slide
Slide
Slide
previous arrow
next arrow

ಭಾರಿ ಮಳೆ: ನೀರಿನ ರಭಸಕ್ಕೆ ಬಿರುಕು ಬಿಟ್ಟ ಹೆದ್ದಾರಿ

300x250 AD

ಯಲ್ಲಾಪುರ: ತಾಲೂಕಿನಲ್ಲಿ ಸುರಿದ ಭಾರಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ತಾಲೂಕಿನ ಚವತ್ತಿ ಬಳಿ ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯೇ ಬಿರುಕು ಬಿಟ್ಟಿದ್ದು, ಲಾರಿ, ಬಸ್ ನಂತಹ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ.

ಚವತ್ತಿ ಬಳಿ ರಸ್ತೆ ಪಕ್ಕದ ಗದ್ದೆ, ತೋಟಗಳಿಗೆ ನುಗ್ಗಿದ ನೀರು ರಭಸದಿಂದ ರಸ್ತೆಯತ್ತ ನುಗ್ಗಿದ್ದು, ರಸ್ತೆಯಲ್ಲಿ ಬಿರುಕು ಮೂಡಿ ರಸ್ತೆ ಕಿತ್ತು ಹೋಗಿದೆ.

300x250 AD
Share This
300x250 AD
300x250 AD
300x250 AD
Back to top