Slide
Slide
Slide
previous arrow
next arrow

ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಶಂಕರಮೂರ್ತಿ ಶಾಸ್ತ್ರಿ ನಿಧನ

300x250 AD

ಕುಮಟಾ: ತಾಲೂಕಿನ ಪ್ರಸಿದ್ಧ ನ್ಯಾಯವಾದಿಗಳಲ್ಲಿ ಒಬ್ಬರಾದ ಮತ್ತು ಹವ್ಯಕ ವಿದ್ಯಾವರ್ಧಕ ಸಂಘ ಕುಮಟಾ ಇದರ ಅಧ್ಯಕ್ಷ ಹಾಗು ಶ್ರೀ ಉಪ್ಪಿನ ಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿದ್ದ ಶಂಕರಮೂರ್ತಿ ಶಾಸ್ತ್ರಿ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಮ್ಮ ಅನಾರೋಗ್ಯದ ನಡುವೆಯೂ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲೆಂದು ಸ್ನೇಹಿತರು ಹಾಗೂ ಬಂಧುಗಳು ಪ್ರಾರ್ಥಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top