Slide
Slide
Slide
previous arrow
next arrow

ಅನಧಿಕೃತವಾಗಿ ದಾಸ್ತಾನು ಇಟ್ಟ ಸಿಲಿಂಡರ್ ವಶ

300x250 AD

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಡಸೆಯಲ್ಕಿ ಅನಧಿಕೃತವಾಗಿ ದಾಸ್ತಾನು ಇಡಲಾಗಿದ್ದ ಸಿಲಿಂಡರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕೊಡಸೆಯಲ್ಲಿ ಮೌಲಾಲಿ ಫಕೀರಸಾಬ್ ಎಂಬವರ ಅತಿಕ್ರಮಣ ಜಾಗದಲ್ಲಿರುವ ಮನೆಯ ಪಕ್ಕ ಅನಧಿಕೃತವಾಗಿ, ಅಸುರಕ್ಷಿತವಾಗಿ 30 ಸಿಲಿಂಡರ್ ಗಳನ್ನು ದಾಸ್ತಾನು ಇಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಸಿಲಿಂಡರ್ ಗಳನ್ನು ವಶಕ್ಕೆ ಪಡೆದಿದ್ದಾರೆ.

300x250 AD

ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಗ್ರೇಡ್ 2 ತಹಸೀಲ್ದಾರ್ ಸಿ.ಜಿ.ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

Share This
300x250 AD
300x250 AD
300x250 AD
Back to top