• Slide
    Slide
    Slide
    previous arrow
    next arrow
  • ರಾಣೆ ನಿಧನಕ್ಕೆ ಸಂಸದ ಅನಂತಕುಮಾರ ಸಂತಾಪ

    300x250 AD

    ಶಿರಸಿ: ರಾಜಕಾರಣಿ ಹಾಗೂ ಮಾಜಿ ಸಚಿವ ಪ್ರಭಾಕರ ರಾಣೆ ನಿಧನಕ್ಕೆ ಮಾನ್ಯ ಸಂಸದ ಅನಂತಕುಮಾರ ಹೆಗಡೆಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    ಅತ್ಯಂತ ಸರಳ-ಸಜ್ಜನ ರಾಜಕಾರಣಿ, ಶಿಕ್ಷಣ ಕ್ಷೇತ್ರದ ಬಗ್ಗೆ ವಿಶೇಷ ಕಲ್ಪನೆಯನ್ನು ಹೊಂದಿರುವ ಮುತ್ಸದ್ದಿ ಇಂದು ನಮ್ಮನ್ನಗಲಿದ್ದಾರೆ.
    ಬಾಪೂಜಿ ಗ್ರಾಮೀಣ ವಿಕಾಸ ಸಮಿತಿಯನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಇವರ ಶ್ರಮ ಅಪಾರ. ಶ್ರೀಯುತರ ನಿಧನದಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.
    ಅವರ ಆತ್ಮಕ್ಕೆ ಸದ್ಗತಿಯನ್ನೂ ಹಾಗೂ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top