Slide
Slide
Slide
previous arrow
next arrow

ಲೋಕಸಭಾ ಚುನಾವಣೆಗೆ ಮರಾಠರಿಗೆ ಟಿಕೆಟ್ ನೀಡಲು ಆಗ್ರಹ

300x250 AD

ಕಾರವಾರ: ಮುಂಬರುವ ಲೋಕಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಮರಾಠ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷ ಅಭಿಷೇಕ ರಾಣೆ ಆಗ್ರಹಿಸಿದ್ದಾರೆ.
ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕ್ಷತ್ರಿಯ ಮರಾಠ ಸಮುದಾಯ ಪಂಗಡ ಮತ್ತು ಉಪಪಂಗಡದ ಹೆಚ್ಚಿನ ಮತದಾರರಿದ್ದಾರೆ. ರಾಷ್ಟ್ರೀಯ ಪಕ್ಷಗಳು ಅನೇಕ ಬಾರಿ ಈ ಸಮುದಾಯದವರಿಗೆ ನಿರ್ಲಕ್ಷಿಸಿದೆ. ಈ ಹಿಂದೆ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಸಮುದಾಯದ ನಾಯಕರು ಅನೇಕ ಕೊಡುಗೆ ನೀಡಿದ್ದಾರೆ ಹಾಗೂ ಈ ಕ್ಷೇತ್ರದಲ್ಲಿ ನಮ್ಮ ಸಮುದಾಯದ ಮತ ನಿರ್ಣಾಯಕವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top