Slide
Slide
Slide
previous arrow
next arrow

ಕುಟುಂಬ ಕಲಹ; ಪೆಟ್ರೋಲ್ ಸುರಿದು ಹೆಂಡತಿಯನ್ನು ಕೊಲ್ಲಲು ಯತ್ನಿಸಿದ ಗಂಡ

300x250 AD

ಸಿದ್ದಾಪುರ: ಕುಟುಂಬ ಕಲಹ ಹಿನ್ನೆಲೆಯಲ್ಲಿ ಹೆಂಡತಿಗೆ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನಿಸಿದ ಪತಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಾನಗೋಡಿನಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಗುತ್ಯ ಸಣ್ಣಹುಡುಗ ಚನ್ನಯ್ಯ (50) ಕೊಲೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ರೇಣುಕಾ ಗುತ್ಯ ಚನ್ನಯ್ಯ (45) ಪೆಟ್ರೋಲ್ ಸುರಿತಕ್ಕೆ ಒಳಗಾದ ಪತ್ನಿಯಾಗಿದ್ದಾಳೆ. ರೇಣುಕಾಳ ದೇಹದ ಅರ್ಧ ಭಾಗ ಸುಟ್ಟು ಹೋಗಿದ್ದು, ಆತ್ಮಹತ್ಯೆಗೆ ಯತ್ನಿಸಿದ ಗುತ್ಯ ಸ್ಥಿತಿ ಗಂಭೀರವಾಗಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

300x250 AD
Share This
300x250 AD
300x250 AD
300x250 AD
Back to top