• Slide
    Slide
    Slide
    previous arrow
    next arrow
  • ರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್ ಸ್ಪರ್ಧೆ:ಲಯನ್ಸ್ ಶಾಲೆಯ ಅಭಿನೀತ್ ಪ್ರಥಮ

    300x250 AD

    ಶಿರಸಿ: ರಾಣಿಬೆನ್ನೂರನ ಕಣ್ಣೂರು ವಿದ್ಯಾನಿಕೇತನದಲ್ಲಿ ಕಣ್ಣೂರು ಸ್ಪೋರ್ಟ್ಸ ಅಕಾಡೆಮಿ ಸಂಘಟಿಸಿದ್ದ ರಾಜ್ಯ ಮಟ್ಟದ ರ‍್ಯಾಪಿಡ್ ಚೆಸ್ ಪಂದ್ಯಾವಳಿಯಲ್ಲಿ 12 ವರ್ಷದೊಳಗಿನವರ ವಿಭಾಗದಲ್ಲಿ ಶಿರಸಿ ಲಯನ್ಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಅಭಿನೀತ ಭಟ್ ಪ್ರಥಮ ಸ್ಥಾನ ವಿಜೇತನಾಗಿದ್ದಾನೆ.

    ವಿಜೇತ ವಿದ್ಯಾರ್ಥಿಯನ್ನು, ಪಾಲಕರನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಶಿರಸಿ ಲಯನ್ಸ್ ಕ್ಲಬ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top