Slide
Slide
Slide
previous arrow
next arrow

ವಿಜ್ಞಾನ ವಿಚಾರಗೋಷ್ಠಿ : ಸುವರ್ಣ ಭಂಡಾರಕರ್ ಪ್ರಥಮ

300x250 AD

ಕುಮಟಾ: ಮಿರ್ಜಾನ್ ಜನತಾ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿನಿ ಸುವರ್ಣ ಭಂಡಾರಕರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ವಿಜೇತ ವಿದ್ಯಾರ್ಥಿನಿ ಹಾಗೂ ಮಾರ್ಗದರ್ಶಕ ಶಿಕ್ಷಕ ಮಹಾದೇವ ಗೌಡ ಅವರನ್ನು ಆಡಳಿತ ಮಂಡಳಿಯ ಅಧ್ಯಕ್ಷ ಹೊನ್ನಪ್ಪ ಎನ್.ನಾಯಕ ಮತ್ತು ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕ ರೋಹಿದಾಸ ಎಸ್.ಗಾಂವಕರ, ಶಿಕ್ಷಕ ವೃಂದದವರು, ಡಿಡಿಪಿಐ ಈಶ್ವರ ನಾಯ್ಕ, ಡಯಟ್ ಪ್ರಾಂಶುಪಾಲ ಎನ್.ಜಿ.ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ್, ಬ್ರಹ್ಮಜಟಕ ಯುವಕ ಸಂಘದ ಅಧ್ಯಕ್ಷ ಮತ್ತು ಸದಸ್ಯರು, ಹಿರೇಗುತ್ತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗರತ್ನ ಗಾಂವಕರ ಹಾಗೂ ಸದಸ್ಯರು, ಊರಿನ ನಾಗರಿಕರು ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top