ಯಲ್ಲಾಪುರ: ಯಲ್ಲಾಪುರದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಾಲೂಕಿನ ತುಂಬೇಬೀಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪನ್ನಗ ಕೃಷ್ಣಮೂರ್ತಿ ಶಾಸ್ತ್ರಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಶಿಕ್ಷಕ ವೃಂದ,ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಆಶುಭಾಷಣ ಸ್ಪರ್ಧೆ: ಜಿಲ್ಲಾಮಟ್ಟಕ್ಕೆ ಪನ್ನಗ ಶಾಸ್ತ್ರಿ
![](https://euttarakannada.in/wp-content/uploads/2022/09/IMG-20220917-WA0030-730x438.jpg?v=1663418808)