Slide
Slide
Slide
previous arrow
next arrow

ಕುಶಲಕರ್ಮಿಕೆ ಇಂದು ಆಸಕ್ತರ ಕಲೆಯಾಗಿದೆ: ರಾಯಕೋಡ

300x250 AD

ಕಾರವಾರ: ಹಿಂದಿನ ಕಾಲದಲ್ಲಿ ಕೇವಲ ವಿಶ್ವಕರ್ಮ ಸಮುದಾಯಕ್ಕೆ ಮಾತ್ರ ಸಿಮೀತವಾದ ಕಲೆಯಲ್ಲಿ ಇಂದು ಆಸಕ್ತಿ ಇರುವಂಥವರು ತೊಡಗಿಕೊಳ್ಳುವ ಅವಕಾಶವಿದೆ ಎಂದು ಉಪವಿಭಾಗಾಧಿಕಾರಿ ಜಯಲಕ್ಷೀ ರಾಯಕೋಡ ಹೇಳಿದರು.
ಜಿಲ್ಲಾಧಿಕಾರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆಯ ಕಲೆ- ವಾಸ್ತುಶಿಲ್ಪಗಳಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನರೇಂದ್ರ ನಾಯ್ಕ್, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವಾಸುದೇವ ಆಚಾರಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

300x250 AD
Share This
300x250 AD
300x250 AD
300x250 AD
Back to top