Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

‘ಹೂನಶೀತ ತೀಕ ಆಂಬಟ್’ ಕಾರ್ಯಕ್ರಮ ಯಶಸ್ವಿ

ಕುಮಟಾ: ಪಟ್ಟಣದ ಗಿಬ್ ಹೈಸ್ಕೂಲಿನ ರಾಜೇಂದ್ರ ಪ್ರಸಾದ ಹಾಲ್‌ನಲ್ಲಿ ಜಿಎಸ್‌ಬಿ ಸಮಾಜದ ‘ಹೂನಶೀತ ತೀಕ ಆಂಬಟ್’ ಎಂಬ ವಿನೂತನ ಕಾರ್ಯಕ್ರಮ ಯಶಸ್ವಿಯಾಯಿತು.ಕುಮಟಾದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಜಿಎಸ್‌ಬಿ ಸಮಾಜ ಬಾಂಧವರಿಗಾಗಿ ಕುಮಟಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಧೀರೂ ಶಾನಭಾಗ…

Read More

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ

ದಾಂಡೇಲಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕರ‍್ಯಾಲಯ ಹಳಿಯಾಳ, ದಾಂಡೇಲಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಮಕ್ಕಳ ಕ್ರೀಡಾ ಕೂಟ ಸಮಿತಿ ಹಾಗೂ ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ 2022-23ನೇ ಸಾಲಿನ ದಾಂಡೇಲಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ…

Read More

ಶ್ರಮಿಕನ ಹತ್ಯೆ ಖಂಡಿಸದ ಕಾಂಗ್ರೆಸಿಗರದ್ದು ಕತ್ತಿಯ ಮನಃಸ್ಥಿತಿ: ನಾಗರಾಜ್ ನಾಯಕ

ಕಾರವಾರ: ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿದರೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಹುಯಿಲೆಬ್ಬಿಸುತ್ತಾರೆ. ಪ್ರತಿಭಟನೆಗೆ ದೆಹಲಿಗೆ ಹೋಗುತ್ತಾರೆ. ಆದರೆ ರಾಜಸ್ಥಾನದಲ್ಲಿ ಆದ ಒಬ್ಬ ಶ್ರಮಿಕನ ಹತ್ಯೆಯ ಬಗ್ಗೆ ಒಂದು ಶಬ್ಧದಲ್ಲೂ ಖಂಡಿಸುವ ಔಚಿತ್ಯವನ್ನು ತೋರದ ಕಾಂಗ್ರೆಸ್, ಕತ್ತಿಯ ಮನಃಸ್ಥಿತಿಯನ್ನು…

Read More

ಅಕ್ರಮವಾಗಿ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ 15 ಎತ್ತುಗಳ ರಕ್ಷಣೆ

ಭಟ್ಕಳ: ತಾಲೂಕಿನ ತೆಂಗಿನ ಗುಂಡಿ ಸಮೀಪ ಸೋಮವಾರ ಬೆಳಗಿನ ಜಾವ ಅಕ್ರಮವಾಗಿ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ ೧೫  ಎತ್ತುಗಳನ್ನು ಭಟ್ಕಳ ಪೊಲೀಸ್ ಇನ್ಸ್ಪೇಕ್ಟರ್ ಗೋಪಿಕೃಷ್ಣ ನೇತೃತ್ವದ ತಂಡ ರಕ್ಷಣೆ ಮಾಡಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಲಾರಿ ಚಾಲಕ ಬಿದರನ ಹುಮ್ನಬಾದ…

Read More

ಧ್ವಜಾರೋಹಣ ಮೂಲಕ 67ನೇ ಕರ್ನಾಟಕ ರಾಜ್ಯೋತ್ಸವದ ಆಚರಣೆ

ಕಾರವಾರ: 67ನೇ ಕರ್ನಾಟಕ ರಾಜ್ಯೋತ್ಸವವನ್ನು ತಾಲೂಕಿನ ನಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಧ್ವಜಾರೋಹಣ ನಡೆಸುವ ಮೂಲಕ ಆಚರಿಸಿದರು. ಮುಖ್ಯಾಧ್ಯಾಪಕ ಅಖ್ತರ ಸೈಯದ್ ಅವರು ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ಈ ಸಂದರ್ಭದಲ್ಲಿ…

Read More

ಕಾರವಾರದ ನೈಸರ್ಗಿಕ ಸೌಂದರ್ಯ ಉಳಿಸಿಕೊಳ್ಳುವುದು ಎಲ್ಲರ ಕರ್ತವ್ಯ: ನ್ಯಾ.N.V.ರಮಣ

ಕಾರವಾರ: ಈ ನಗರ ರವೀಂದ್ರನಾಥ ಟ್ಯಾಗೋರ್ ಅವರಿಗೆ ಸ್ಫೂರ್ತಿ ನೀಡಿದ ತಾಣ ಎಂಬುದು ಹೆಮ್ಮೆಯ ಸಂಗತಿ. ಇಂತಹ ನಿಸರ್ಗದಲ್ಲಿ ನಾವೆಲ್ಲ ಟ್ರಸ್ಟಿಗಳಿದ್ದಂತೆ. ಇದನ್ನು ಉಳಿಸಿ, ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ನೀಡುವುದು ನಮ್ಮ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ನಿವೃತ್ತ…

Read More

ಕೋಸ್ಟ್ ಗಾರ್ಡ್ ನೂತನ ಕಮಾಂಡರ್ ಆಗಿ ಮನೋಜ್ ಬಾಡ್ಕರ್ ಅಧಿಕಾರಕ್ಕೆ

ಮುಂಬೈ: ಭಾರತೀಯ ಕೋಸ್ಟ್ ಗಾರ್ಡ್ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಕಾರವಾರ ಮೂಲದ ಮನೋಜ್ ಬಾಡ್ಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಗೌರವ ವಂದನೆ ಪರೇಡ್ ಕಾರ್ಯಕ್ರಮದಲ್ಲಿ ಇನ್ಸ್ಪೆಕ್ಟರ್ ಜನರಲ್ ಮನೋಜ್ ಬಾಡ್ಕರ್ ಅವರು ಭಾರತೀಯ…

Read More

ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷ ಕಾರ್ಯಕರ್ತರ ಆಗಮನದ ನಿರೀಕ್ಷೆ: ವೆಂಕಟೇಶ ನಾಯಕ

ಕುಮಟಾ: ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಅಂಕೋಲಾಕ್ಕೆ ಆಗಮಿಸಲಿದ್ದು, ಮೂರು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ತಿಳಿಸಿದರು.…

Read More

ಯುವತಿಯರೊಂದಿಗೆ ಅಸಭ್ಯ ವರ್ತನೆ; ಈರ್ವರು ಯುವಕರಿಗೆ ಧರ್ಮದೇಟು

ಕುಮಟಾ: ಪಟ್ಟಣದ ಬಗ್ಗೋಣ ಶಾಲೆ ಸಮೀಪದ ರಸ್ತೆ ಪಕ್ಕದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಉತ್ತರಪ್ರದೇಶ ಮೂಲದ ಇಬ್ಬರು ಯುವಕರಿಗೆ ಸ್ಥಳೀಯರು ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.ಪಟ್ಟಣದ ಬಗ್ಗೋಣ ಶಾಲೆ ಸಮೀಪದ ರಸ್ತೆ ಪಕ್ಕದಲ್ಲಿ ಉತ್ತರಪ್ರದೇಶದ ಇಬ್ಬರು ಯುವಕರು ಯುವತಿಯರೊಂದಿಗೆ…

Read More

ಅ.6ರಿಂದ ಯಕ್ಷಾಮೃತ ಸರಣಿ-4 ಯಕ್ಷಗಾನ ಕಾರ್ಯಕ್ರಮ

ಶಿರಸಿ: ನಗರದ ಟಿ.ಎಂ.ಎಸ್. ಸಭಾಭವನದಲ್ಲಿ ಅ.6 ರಿಂದ 9 ರವರೆಗೆ ನಾಲ್ಕು ದಿನಗಳ ಕಾಲ ಪ್ರತಿದಿನ ಸಾಯಂಕಾಲ 6-30 ರಿಂದ ಸಂಜೆ 9 ಘಂಟೆವರೆಗೆ ಯಕ್ಷಾಮೃತ ಸರಣಿ- 4 ವಿಶೇಷ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಿಲ್ಲೂರ ಯಕ್ಷಮಿತ್ರ ಬಳಗ…

Read More
Back to top