Slide
Slide
Slide
previous arrow
next arrow

ವೈಯಕ್ತಿಕ ಸಮಸ್ಯೆಯಿಂದ ಮನನೊಂದ ಯುವಕ ಆತ್ಮಹತ್ಯೆ

300x250 AD

ಶಿರಸಿ:ತಾಲೂಕಿನ ಹೆಗಡೆಕಟ್ಟಾ ಗ್ರಾಮ ಪಂಚಾಯತದಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 25 ವರ್ಷದ ದಯಾನಂದ್ ಹರಿಜನ ಎಂಬಾತ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ವೈಯಕ್ತಿಕ ಸಮಸ್ಯೆಗಳಿಂದ ಮನನೊಂದಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top