• Slide
    Slide
    Slide
    previous arrow
    next arrow
  • ಮುಂಡಗೋಡದಲ್ಲಿ ಸೆ.26ರಂದು ಅರಣ್ಯ ಅತಿಕ್ರಮಣದಾರರ ಸಭೆ

    300x250 AD

    ಮುಂಡಗೋಡ: ಅರಣ್ಯ ಅತಿಕ್ರಮಣದಾರ ಮಾಹಿತಿ ಜಾಗೃತ ಕಾರ್ಯಕ್ರಮವನ್ನು ಸೆ.26ರಂದು ಮುಂಜಾನೆ 10.30 ಕ್ಕೆ ಮುಂಡಗೋಡ ತಾಲೂಕಿನ ಪ್ರವಾಸಿ ಮಂದಿರ(ಐಬಿ) ಹತ್ತಿರ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
      ಆಸಕ್ತ ಅರಣ್ಯ ಅತಿಕ್ರಮಣದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top