Slide
Slide
Slide
previous arrow
next arrow

ಮುಂಡಗೋಡದಲ್ಲಿ ಸೆ.26ರಂದು ಅರಣ್ಯ ಅತಿಕ್ರಮಣದಾರರ ಸಭೆ

300x250 AD

ಮುಂಡಗೋಡ: ಅರಣ್ಯ ಅತಿಕ್ರಮಣದಾರ ಮಾಹಿತಿ ಜಾಗೃತ ಕಾರ್ಯಕ್ರಮವನ್ನು ಸೆ.26ರಂದು ಮುಂಜಾನೆ 10.30 ಕ್ಕೆ ಮುಂಡಗೋಡ ತಾಲೂಕಿನ ಪ್ರವಾಸಿ ಮಂದಿರ(ಐಬಿ) ಹತ್ತಿರ ಸಂಘಟಿಸಲಾಗಿದೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
  ಆಸಕ್ತ ಅರಣ್ಯ ಅತಿಕ್ರಮಣದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top