Slide
Slide
Slide
previous arrow
next arrow

ಸೆ.29 ರಂದು ಯಲ್ಲಾಪುರದಲ್ಲಿ ಅತಿಕ್ರಮಣದಾರರ ಸಭೆ

300x250 AD

ಯಲ್ಲಾಪುರ:  ತಾಲೂಕ ಅರಣ್ಯವಾಸಿಗಳ ಸಭೆಯನ್ನ ಯಲ್ಲಾಪುರ ತಾಲೂಕಿನ ‘ಗಾಂಧಿ ಕುಟೀರ,’ ತಾಲೂಕ ಪಂಚಾಯತ ಆವರಣದಲ್ಲಿ ಸೆ. 29 ಗುರುವಾರ ಮುಂಜಾನೆ 10 ಗಂಟೆಗೆ ಕರೆಯಲಾಗಿದೆ ಎಂದು ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಅತಂತ್ರವಾಗಿರುವ ನಗರ ಅತಿಕ್ರಮಣದಾರರ ಅರ್ಜಿ ಹಾಗೂ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಯಲ್ಲಾಪುರ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ  ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಉಪಸ್ಥಿತರಿರುವರೆಂದು ತಿಳಿಸಿದ್ದಾರೆ.

300x250 AD

  ಆಸಕ್ತ ಅರಣ್ಯ ಅತಿಕ್ರಮಣದರರು ಆಗಮಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top