Slide
Slide
Slide
previous arrow
next arrow

ಕಾಳೇನಳ್ಳಿ ಬಳಿ ರಸ್ತೆ ಅಪಘಾತ; ಯುವಕ ಸಾವು

300x250 AD

ಸಿದ್ದಾಪುರ: ತಾಲೂಕಿನ ಕಾಳೆನಳ್ಳಿ ಬಳಿ ಸ್ಕೂಟಿ ಹಾಗು ಪಿಕಪ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮೃತನನ್ನು ಕಾಳೇನಳ್ಳಿ ಸಮೀಪದ ದೊಡ್ಡಜಡ್ಡಿಯ ಹರೀಶ ರಾಮಚಂದ್ರ ನಾಯ್ಕ (24ವರ್ಷ) ಎಂದು ಗುರುತಿಸಲಾಗಿದೆ. ಈತನು ಸ್ಕೂಟಿಯಲ್ಲಿ ಶಿರಸಿ ಕಡೆಗೆ ಹೋಗುತ್ತಿರುವಾಗ ಸಿದ್ದಾಪುರ ಕಡೆಗೆ ಬರುತ್ತಿದ್ದ ಪಿಕಪ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದು ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top