Slide
Slide
Slide
previous arrow
next arrow

ಅ.2ಕ್ಕೆ ನಾಣಿಕಟ್ಟಾದಲ್ಲಿ ‘ಕರ್ಣಾರ್ಜುನ ಕಾಳಗ’

300x250 AD

ಸಿದ್ದಾಪುರ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನಾಣಿಕಟ್ಟಾದಲ್ಲಿ, ನವರಾತ್ರಿ ದುರ್ಗಾದೇವಿ ಆರಾಧನೆಯ ಪ್ರಯುಕ್ತ ಅಕ್ಟೋಬರ್-2 ಭಾನುವಾರ ಮಧ್ಯಾಹ್ನ ವೇ.ಮೂ. ವಿನಾಯಕ ಸುಬ್ರಾಯ ಭಟ್ಟ ಮತ್ತೀಹಳ್ಳಿ ಅವರ ದಿವ್ಯ ಉಪಸ್ಥಿತಿಯಲ್ಲಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ವೇದಿಕೆಯಲ್ಲಿ,ಶ್ರೀ ನಟರಾಜ ಎಮ್ ಹೆಗಡೆ &ಗೆಳೆಯರ ಬಳಗ (ಯಕ್ಷಮಿತ್ರ ಬಳಗ)ದವರ ಸಂಯೋಜನೆಯಲ್ಲಿ, ಉಪೇಂದ್ರ ಪೈ ಸೇವಾ ಟ್ರಸ್ಟ್ ಸಿರಸಿ ಇವರ ಸಂಯುಕ್ತ ಆಶ್ರಯದಲ್ಲಿ,ದಿಗ್ಗಜ ಕಲಾವಿದರಿಂದ, ಅದ್ಧೂರಿ ಪೌರಾಣಿಕ ಯಕ್ಷಗಾನ ತಾಳಮದ್ದಳೆ ‘ಕರ್ಣಾರ್ಜುನ ಕಾಳಗ’ ನಡೆಯಲಿದೆ. ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ

300x250 AD
Share This
300x250 AD
300x250 AD
300x250 AD
Back to top