Slide
Slide
Slide
previous arrow
next arrow

ಕ್ರೀಡಾಕೂಟ: ರಾಮನಗರ ಕಾಲೇಜ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

300x250 AD

ಜೊಯಿಡಾ: ತಾಲೂಕಿನ ರಾಮನಗರ ಬಾಪೂಜಿ ಪದವಿ ಪೂರ್ವ ಕಾಲೇಜ ವಿದ್ಯಾರ್ಥಿಗಳು ಹೊನ್ನಾವರದಲ್ಲಿ ನಡೆದ ಜಿಲ್ಲಾಮಟ್ಟಡ ಕ್ರೀಡಾಕೂಟದ ಟೆನ್ನಿಕ್ವಾಯಟ್ ಪಂದ್ಯಾವಳಿಯಲ್ಲಿ ಹುಡುಗರು ಹಾಗೂ ಹುಡುಗಿಯರ ವಿಭಾದಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟೆನ್ನಿಕ್ವಾಯಟ್ ಪಂದ್ಯಾವಳಿಯಲ್ಲಿ ಮಕ್ಕಳು ಭಾಗವಹಿಸಲಿದ್ದು, ಮಕ್ಕಳ ಈ ಸಾಧನೆಗೆ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಕಾರವಾರದ ಅಧ್ಯಕ್ಷರಾದ ಶ್ರೀಮತಿ ವನಿತಾ ಪ್ರಭಾಕರ ರಾಣೆ, ಉಪಾಧ್ಯಕ್ಷ ಉಲ್ಲಾಸ ಎಸ್.ನಾಯ್ಕ, ಕಾರ್ಯದರ್ಶಿ ಮಂಜುನಾಥ ಆರ್.ಪವಾರ ಮತ್ತು ಎಲ್ಲಾ ಸದಸ್ಯರು. ಸ್ಥಳೀಯ ಆಡಳಿತ ಕಮಿಟಿ ಬಿ.ಜಿ.ವಿ.ಎಸ್ ರಾಮನಗರದ ಅಧ್ಯಕ್ಷ ಗಜೇಂದ್ರ ಗಾಂದಲೇ ಮತ್ತು ಎಲ್ಲಾ ಸದಸ್ಯರು. ಕಾಲೇಜಿನ ಪ್ರಾಚಾರ್ಯರಾದ ಎಮ್.ಎಚ್.ನಾಯ್ಕ. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರು ಸಂಜಯ ಗೌಡ. ಕಾಲೇಜಿನ ಎಲ್ಲಾ ಬೋಧಕ ಮತ್ತು ಭೋದಕೇತರ ಸಿಬ್ಬಂದಿಗಳು ರಾಮನಗರ ಸಾರ್ವಜನಿಕರು ಇವರ ಸಾಧನೆಗೆ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top