Slide
Slide
Slide
previous arrow
next arrow

ಲಕ್ಷ್ಮೀ ಕಪ್ಪತ್ತಮಠಗೆ ಇಂಜಿನೀಯರಿಂಗ್’ನಲ್ಲಿ ಚಿನ್ನದ ಪದಕ

300x250 AD

ಮುಂಡಗೋಡ: ಧಾರವಾಡದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇಂಜಿನೀಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಈ ವರ್ಷದ ಅಂತಿಮ ಪರೀಕ್ಷೆಯಲ್ಲಿ ತಾಲೂಕಿನ ಇಂದೂರ ಕೊಪ್ಪ ಗ್ರಾಮದ ಲಕ್ಷ್ಮೀ ಕಪ್ಪತ್ತಮಠ ಅವರು ಸಿವಿಲ್ ಇಂಜಿನೀಯರಿಂಗ್’ನಲ್ಲಿ ಚಿನ್ನದ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಲಕ್ಷ್ಮೀ ಕಪ್ಪತ್ತಮಠ ಅವರು ಇಂದೂರ ಕೊಪ್ಪ ಗ್ರಾಮದ ರಾಜಕುಮಾರ ಹಾಗೂ ರೇಣುಕಾ ಕಪ್ಪತ್ತಮಠ ಅವರ ಪುತ್ರಿಯಾಗಿದ್ದಾರೆ. ಮಗಳ ಸಾಧನೆಗೆ ತಂದೆ-ತಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top