• Slide
    Slide
    Slide
    previous arrow
    next arrow
  • ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಾಧ್ಯಕ್ಷ ಕಾಗೇರಿ

    300x250 AD

    ಶಿರಸಿ; ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ, ಭಾರತರತ್ನ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top