Slide
Slide
Slide
previous arrow
next arrow

ಕ್ರೀಡಾಕೂಟ: ರಾಜ್ಯಮಟ್ಟಕ್ಕೆ ಗಣೇಶ ಗೌಡ

300x250 AD

ಯಲ್ಲಾಪುರ: ಯಲ್ಲಾಪುರದಲ್ಲಿ ಅ.1 ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವು ನಡೆಯಿತು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಕೊಳಗೀಬೀಸಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣೇಶ ರಾಘವೇಂದ್ರ ಗೌಡ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಚಕ್ರಎಸೆತ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಶಾಲೆಗೆ, ಊರಿಗೆ ,ಕ್ಲಸ್ಟರ್ ಹಾಗೂ ಶಿರಸಿ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಶಿಕ್ಷಕರು, ಪಾಲಕರು,ಊರ ನಾಗರಿಕರು ಹಾಗೂ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಮೈಸೂರಿನಲ್ಲಿ ನಡೆವ ರಾಜ್ಯಮಟ್ಟದ ಸ್ಪರ್ಧೆಗೆ ಶುಭ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top