ಸಿದ್ದಾಪುರ: ಬೆಂಗಳೂರಿನ ಜಯನಗರದಲ್ಲಿರುವ ಕರ್ನಾಟಕ ಹಿಂದಿ ಪ್ರಚಾರ ಸಮಿತಿಯ ನಿರ್ದೇಶಕಿಯಾಗಿ 2022 ರಿಂದ 2025 ರವರೆಗೆ ನಿವೃತ್ತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸ್ವರ್ಣಲತಾ ಎನ್.ಶಾನಭಾಗ ಅವರು ಸಮಿತಿಯ ಪಶ್ಚಿಮ ವಲಯದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿ ಪ್ರಚಾರಕ ಸಮಿತಿ ನಿರ್ದೇಶಕಿಯಾಗಿ ಸ್ವರ್ಣಲತಾ
