Slide
Slide
Slide
previous arrow
next arrow

ಭಾರತ್ ಜೋಡೋ ಪಾದಯಾತ್ರೆ ತಯಾರಿ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಸಭೆ

300x250 AD

ಶಿರಸಿ; ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಉಸ್ತುವಾರಿಗಳಾದ ಶ್ರೀಮತಿ ರಾಜನಂದಿನಿ ಕಾಗೋಡ್ ಮತ್ತು ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್ ಉಪಸ್ಥಿತಿಯಲ್ಲಿ ಅ.09 ರವಿವಾರದಂದು ಶಿರಸಿಯ ಭಾರತ್ ಜೋಡೋ ಪಾದಯಾತ್ರೆ ತಯಾರಿ ಬಗ್ಗೆ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಭಾರತ್ ಜೋಡೋ ಪಾದಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಗೌಡ್ರು, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಕೆ.ಭಾಗ್ವತ್, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಗೀತಾ ಶೆಟ್ಟಿ,ಯುತ್ ಜಿಲ್ಲಾ ಅಧ್ಯಕ್ಷ ಸಂತೋಷ್ ಶೆಟ್ಟಿ, ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರು, ಕಾರ್ಮಿಕ ವಿಭಾಗದ ಅಧ್ಯಕ್ಷ ಶ್ರೀನಿವಾಸ ನಾಯ್ಕ,ನಗರ ಸಭೆ ಸದಸ್ಯ ಪ್ರದೀಪ್ ಶೆಟ್ಟಿ, ಶ್ರೀಪಾದ್ ಹೆಗಡೆ ಕಡವೆ, ಶಬೀನ ಬಾನು,ರುಬೇಕಾ ,ವನೀತಾ ಶೆಟ್ಟಿ, ಖಾದರ್ ಆನವಟ್ಟಿ, ಗಣೇಶ ದಾವಣಗೆರೆ,ರಘು ಕಾನಡೆ,ಖಲಿಲ ಗೌಡಳ್ಳಿ, ಶ್ರೀಧರ್ ನಾಯ್ಕ ಶೈಲೇಶ್ ಗಾಂಧಿ, ಭೀಮಪ್ಪ, ರಘು ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top