Slide
Slide
Slide
previous arrow
next arrow

ಸರಕಾರ ರೈತರ ಪರವಾಗಿ ನಿಲ್ಲುತ್ತದೆ: ಸಚಿವ ಹೆಬ್ಬಾರ್

300x250 AD

ದಾಂಡೇಲಿ: ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ನ್ಯಾಯೋಚಿತವಾಗಿದೆ. ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಸಹ ಅಗತ್ಯ ಕ್ರಮವನ್ನು ಕೈಗೊಳ್ಳುತ್ತಿದ್ದೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತಂತೆ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರ ಜೊತೆ ಚರ್ಚಿಸುತ್ತೇವೆ. ಸರಕಾರ ರೈತರ ಪರವಾಗಿ ನಿಲ್ಲುತ್ತದೆ. ಕಬ್ಬು ಬೆಳಗಾರರ ನ್ಯಾಯೋಚಿತ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದು ಅವರು ಹೇಳಿದರು.

300x250 AD
Share This
300x250 AD
300x250 AD
300x250 AD
Back to top