• Slide
    Slide
    Slide
    previous arrow
    next arrow
  • ಸರಣಿ ಅಫಘಾತ: ಹದಿನೈದು ಮಂದಿಗೆ ಗಾಯ

    300x250 AD

    ಹೊನ್ನಾವರ: ತಾಲೂಕಿನ ಬಸ್ ನಿಲ್ದಾಣದ ಸಮೀಪ ಇಳಿಜಾರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ, ಸರಣಿ ಅಫಘಾತ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.

    ಅಪಘಾತದಲ್ಲಿ ಕಾರು, ಬೈಕ್ ಮತ್ತು ಎರಡು ಬಸ್ ಸೇರಿ ನಾಲ್ಕು ವಾಹನಗಳು ಜಖಂಗೊಂಡಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್’ನಲ್ಲಿ ಪ್ರಯಾಣಿಸುತ್ತಿದ್ದ 6 ವಿದ್ಯಾರ್ಥಿಗಳು ಸೇರಿ ಹದಿನೈದು ಜನಕ್ಕೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    300x250 AD

    ಗೇರಸೊಪ್ಪದಿಂದ ಬಸ್ ನಿಲ್ದಾಣಕ್ಕೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಬಸ್ ನಲ್ಲಿರುವ ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top