Slide
Slide
Slide
previous arrow
next arrow

ಅ.16 ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

300x250 AD

ಶಿರಸಿ: ನಗರದ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಅ, 16 ರವಿವಾರದಂದು ಏರ್ಪಡಿಸಲಾಗಿದೆ.
ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ಡಾ|| ಎಸ್.ಸಿ.ಕುಲಕರ್ಣಿ ಇವರು ಪಾಲ್ಗೊಂಡು ಸಲಹೆ, ಚಿಕಿತ್ಸೆ ನೀಡಲಿದ್ದಾರೆ. ಕಾರಣ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಎಂದು ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಹಾಗೂ ಕಾರ್ಯದರ್ಶಿ ಅನಂತ ಹೆಗಡೆ ಆಶೀಸರ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top