• Slide
    Slide
    Slide
    previous arrow
    next arrow
  • ಎಐಸಿಸಿ ಅಧ್ಯಕ್ಷ ಚುನಾವಣೆ: ಕಾಂಗ್ರೆಸ್ ಶಾಸಕರ ಕಡ್ಡಾಯ ಹಾಜರಾತಿ ಸೂಚಿಸಿದ ಸಿದ್ದರಾಮಯ್ಯ

    300x250 AD

    ಬೆಂಗಳೂರು: ಎಐಸಿಸಿ ಅಧ್ಯಕ್ಷರ ಚುನಾವಣೆಯು ಅ.17 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅ.16ರ ಸಂಜೆಯೊಳಗೆ ಕಾಂಗ್ರೆಸ್ ಎಲ್ಲಾ ಶಾಸಕರು ಬೆಂಗಳೂರಿಗೆ ಬರಬೇಕು ಎಂದು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
    ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಮತದಾನ ಮಾಡಲು ಅಂದು ಕಡ್ಡಾಯವಾಗಿ ಹಾಜರಾಗಿ, ಮತ ಚಲಾಯಿಸುವಂತೆ ನಾಯಕರಿಗೆ ನಿರ್ದೇಶನ ನೀಡಲಾಗಿದೆ.
    ಸೋಮವಾರದಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ನಿರ್ದೇಶಿತನ ಹೊರಡಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top