Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಲಾಲಗುಳಿ ಹನುಮಂತನ ಕೋಟೆ ಮೃತ್ತಿಕೆ ಅಯೋಧ್ಯೆಗೆ

ಯಲ್ಲಾಪುರ: ತಾಲೂಕಿನ ಕನ್ನಡಗಲ್, ಲಾಲಗುಳಿ ಗ್ರಾಮದಲ್ಲಿರುವ ಹನುಮಂತನ ಕೋಟೆ ಶ್ರೀ ಆಂಜನೇಯ ದೇವರ ಮೂರ್ತಿಯ ಸ್ಥಳದಿಂದ ಯುವಾ ಬ್ರಿಗೇಡ್ ತಂಡವು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಮೃತ್ತಿಕೆಯನ್ನು ಸಂಗ್ರಹಿಸಿದೆ. ವಿಜಯನಗರ ಕಾಲದ ಸೋದೆ ಅರಸರಿಂದ ನಿರ್ಮಿತವಾದ,…

Read More

ಮತಗಟ್ಟೆಗೇ ಆಗಮಿಸಿ ಮತ ಚಲಾಯಿಸಿದ ಶತಾಯುಷಿ ಆನಂದ ಆಳ್ವಾ

ದಕ್ಷಿಣ ಕನ್ನಡ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವಾ ಅವರ ತಂದೆ, ಶತಾಯುಷಿ (101) ಮಿಜಾರುಗುತ್ತು ಆನಂದ ಆಳ್ವ ಖುದ್ದು ಬಂಗಬೆಟ್ಟು ಪಬ್ಲಿಕ್ ಶಾಲೆಯ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ನಾಡಿಗೇ ಮಾದರಿಯಾದರು. 80 ವರ್ಷಕ್ಕಿಂತ…

Read More

ಹಳೆದಾಂಡೇಲಿಯಲ್ಲಿ ಸಂಭ್ರಮದಿಂದ ನಡೆದ ಗ್ಯಾರ್ವಿ ಶರೀಫ್ ಹಬ್ಬ

ದಾಂಡೇಲಿ: ನಗರದ ಹಳೆದಾಂಡೇಲಿಯ ಮೆಹಬೂಬು ಸುಬಾನಿ ಮಸೀದಿಯ ಮುಂಭಾಗದಲ್ಲಿ ಸ್ಥಳೀಯ ಸುಲ್ತಾನ್ ಬಾಯ್ಸ್ ಕಮೀಟಿ ವತಿಯಿಂದ ಗ್ಯಾರ್ವಿ ಶರೀಪ್ ಹಬ್ಬ ಕಾರ್ಯಕ್ರಮವನ್ನು ಸಂಭ್ರಮ, ಸಡಗರದಿಂದ ಹಮ್ಮಿಕೊಳ್ಳಲಾಯಿತು.ಕರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಥಳೀಯ ಮಸೀದಿಯ ಮೌಲಾನಾ ಅವರು ಶುಭ ಪ್ರಾರ್ಥಿಸಿ…

Read More

ಜ್ಞಾನೇಶ್ವರ ಶ್ರೀಗಳ ಚಾತುರ್ಮಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಶ್ರೀಕ್ಷೇತ್ರ ಕರ್ಕಿ ದೈವಜ್ಞ ಮಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳ 38ನೇ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಕರ್ಕಿ ದೈವಜ್ಞ ಮಠದ ಆವರದಲ್ಲಿರುವ ಶ್ರೀ ಗುರು ನಿವಾಸದಲ್ಲಿ ವ್ಯಾಸಾದಿ ಗುರುಗಳ ಪೂಜೆಯೊಂದಿಗೆ ಪ್ರಾರಂಭವಾಗಲಿದೆ. ಈ ಕಾರ್ಯಕ್ರಮಕ್ಕೆ ಸಮಸ್ತ ಸಿದ್ದಾಪುರದ…

Read More

ಅರಣ್ಯವಾಸಿಗಳನ್ನು ಉಳಿಸಿ; ಜಾಥಾ; ಉದ್ಘಾಟನಾ ಕಾರ್ಯಕ್ರಮ – ಜಾಹಿರಾತು

ಅರಣ್ಯವಾಸಿಗಳನ್ನು ಉಳಿಸಿ- ಜಾಥ; 1,000 KM, 500 ಹಳ್ಳಿಗಳಿಗೆ ಭೇಟಿ ದಿನಾಂಕ: 28-02-2022, ಸೋಮವಾರ, ಬೆಳಿಗ್ಗೆ 10 ಗಂಟೆಗೆಸ್ಥಳ: ಮಾಸ್ತಿ ದೇವಾಲಯ, ಬಸ್ಟ್ಯಾಂಡ್ ಸರ್ಕಲ್, ಕುಮಟಾ ಸರ್ವರಿಗೂ ಆದರದ ಸ್ವಾಗತ

Read More

ಮಾಡಿ ಸವಿಯಿರಿ ಸಖತ್ ಟೇಸ್ಟಿ ಪನ್ನೀರ್ ಮ್ಯಾಗಿ ಮಸಾಲಾ

ಅಡುಗೆ ಮನೆ: ಬೇಕಾಗುವ ಸಾಮಾಗ್ರಿಗಳು: ಪನ್ನೀರ್ – 200 ಗ್ರಾಂ, ಈರುಳ್ಳಿ – 1/2 ಕಪ್, ಶುಂಠಿ – 2 ಚಮಚ, ಬೆಳ್ಳುಳ್ಳಿ – 2 ಚಮಚ, ಟೊಮ್ಯಾಟೊ – 1/2 ಕಪ್, ಕ್ಯಾರೆಟ್ – 1/2 ಕಪ್,…

Read More

WILDCRAFT ಉತ್ಪನ್ನಗಳು ಇದೀಗ ರಿಯಾಯಿತಿ ದರದಲ್ಲಿ-ಜಾಹಿರಾತು

WILDCRAFT ಉತ್ಪನ್ನಗಳು ಇದೀಗ ಭಾರೀ ರಿಯಾಯಿತಿ ದರದಲ್ಲಿ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ಗಳು ಕೇವಲ ₹ 899 ರಿಂದ ಆರಂಭ.. ಯಾವುದೇ ಉತ್ಪನ್ನ ಖರೀದಿಸಿ, ಕನಿಷ್ಟ10% ರಿಯಾಯಿತಿ ಪಡೆಯಿರಿ ☑️ Upto 50% Off On International Trolley…

Read More

ಡಿ.10 ಕ್ಕೆ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ : ಪೂರ್ವಭಾವಿ ಸಭೆ ನ.30 ಕ್ಕೆ

ಕುಮಟಾ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ಡಿ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ನ.30 ಗುರುವಾರ ಕುಮಟಾದ ನಾಮಧಾರಿ ಸಭಾಭವನದಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಈ ಸಭೆಗೆ…

Read More

ಸೆ.17ಕ್ಕೆ ‘ಕಾನುಘಟ್ಟ’ ಕಾದಂಬರಿ ಬಿಡುಗಡೆ ಸಮಾರಂಭ

ಶಿರಸಿ: ನದಿ, ತೊರೆ ಮೂಲಗಳ ಕಾನು ನಂಬಿಕೆಯ ದೇಸಿ ಜ್ಞಾನ ಹಾಗೂ ಬ್ರಿಟಿಷ್ ವಸಾಹತು ಶಾಹಿಯ ಅರಣ್ಯ ಪ್ರಹಾರಗಳ ಕುರಿತ ಕಥನ ಬರಹಗಾರ ಶಿವಾನಂದ ಕಳವೆಯವರ ‘ಕಾನುಘಟ್ಟ’ ಕಾದಂಬರಿ ಸೆ.17, ಭಾನುವಾರ ಹುಬ್ಬಳ್ಳಿಯ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.…

Read More

ಮಾರಿಕಾಂಬಾ ಜಾತ್ರೆ: ಮೂರನೇ ಹೊರಬೀಡು ಸಂಪನ್ನ

ಶಿರಸಿ : ನಾಡಿನ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಆಚರಣೆಯ ಮೂರನೇ ಹೊರಬೀಡು ಸಂಪ್ರದಾಯಿಕ ವಿಧಿವಿಧಾನಗಳೊಡನೆ ಮಂಗಳವಾರ ರಾತ್ರಿ ನಡೆಯಿತು. ಮಂಗಳವಾರ ರಾತ್ರಿ ನಡೆದ ಪೂರ್ವ ದಿಕ್ಕಿನ ಮೂರನೇ ಹೊರಬೀಡಿನಲ್ಲಿ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಹೊರಟ…

Read More
Back to top