Slide
Slide
Slide
previous arrow
next arrow

ಕಬ್ಬು ಬೆಳೆಗಾರರ ಹೋರಾಟವನ್ನು ಲಘುವಾಗಿ ಪರಿಗಣಿಸದಿರಿ: ರವಿ ರೇಡ್ಕರ್

300x250 AD

ದಾಂಡೇಲಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ನಡೆಸಿದ ಹೋರಾಟವನ್ನು ಲಘುವಾಗಿ ಪರಿಗಣಿಸದಿರಿ ಎಂದು ಸಕ್ಕರೆ ಕಾರ್ಖಾನೆ ಮತ್ತು ಸರಕಾರಕ್ಕೆ ನಗರದಲ್ಲಿ ಕಾಳಿ ಬ್ರಿಗೇಡ್ ಸಂಸ್ಥಾಪಕರಾದ ರವಿ ರೇಡ್ಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ಸಕ್ಕರೆ ಕಾರ್ಖಾನೆ ಮತ್ತು ಸರಕಾರ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ರೈತರ ಬಳಿ ಹೋಗಿ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮೊದಲು ಮಾಡಬೇಕೆಂದು ಆಗ್ರಹಿಸಿದ ಅವರು ಕಬ್ಬು ಬೆಳೆಗಾರರ ಹೋರಾಟವನ್ನು ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top