Slide
Slide
Slide
previous arrow
next arrow

ಬಸ್, ಬೊಲೆರೋ ನಡುವೆ ಅಪಘಾತ: ತಪ್ಪಿದ ದುರಂತ

300x250 AD

ಯಲ್ಲಾಪುರ:ತಾಲೂಕಿನ ಚವತ್ತಿಯ ಬಳಿ ರಾಜಹಂಸ ಬಸ್ ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದೆ.
ರಾಜಹಂಸ ಬಸ್ ಮೈಸೂರಿನಿಂದ ಯಲ್ಲಾಪುರಕ್ಕೆ ಶಿರಸಿ-ಯಲ್ಲಾಪುರ ಮಾರ್ಗದಿಂದ ಬರುತ್ತಿರುವಾಗ ರಾಜಹಂಸ ಮತ್ತು ಬೊಲೆರೋ ಮುಖಾಮುಖಿ ಡಿಕ್ಕಿ ಅಪಘಾತ ಸಂಭವಿಸಿದ್ದು,ಬಸ್’ನಲ್ಲಿದ್ದ ಪ್ರಯಾಣಿಕರಿಗೆ, ಅದೃಷ್ಟವಶಾತ್ ಯಾರಿಗೂ ಕೂಡ ಗಂಭೀರ ಗಾಯಗಳಾಗಲಿಲ್ಲ. ಬೆಳಿಗ್ಗೆ 8.20ರ ಸುಮಾರಿಗೆ ಅಪಘಾತವಾಗಿದೆ ಎನ್ನಲಾಗಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top