• Slide
    Slide
    Slide
    previous arrow
    next arrow
  • ಹೆಗ್ಗಡೆ ಭೇಟಿಯಾದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು

    300x250 AD

    ಶಿರಸಿ: ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಹಾಗೂ ಸದಸ್ಯರು ಸೇರಿ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.

    ಪೂಜ್ಯರು ಶ್ರೀ ಕ್ಷೇತ್ರಕ್ಕೆ ಬಂದಂತಹ ಎಲ್ಲ ಜನಜಾಗೃತಿ ಸಮಿತಿ ಅವರನ್ನು ತುಂಬು ಹೃದಯದಿಂದ ಸ್ವಾಗತಿಸಿ ಆಶೀರ್ವದಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ಸದಸ್ಯರು ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ಳಿ ಗಧೆಯನ್ನು ನೀಡಿ ಆಶೀರ್ವಾದ ಪಡೆದರು.

    300x250 AD

    ಈ ಸಂದರ್ಭದಲ್ಲಿ ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಷ ಕಾನಸೂರು ಹಾಗೂ ಸಮಿತಿಯ ಸದಸ್ಯರು ಇದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top