Slide
Slide
Slide
previous arrow
next arrow

ತೆಂಗಿನ ಮರದಿಂದ ಬಿದ್ದು ಮೃತಪಟ್ಟ ವ್ಯಕ್ತಿ

300x250 AD

ಅಂಕೋಲಾ: ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ತೆಂಗಿನ ಮರದ ಮೇಲಿಂದ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಅಲಗೇರಿಯಲ್ಲಿ ನಡೆದಿದೆ.
ಅಲಗೇರಿ ಗ್ರಾಮದ ನಿವಾಸಿ ನಾರಾಯಣ ನಾಯ್ಕ (33) ಎಂಬಾತನೇ ಮೃತಪಟ್ಟವ. ಗುರುವಾರ ಮುಂಜಾನೆ ಅಲಗೇರಿ ಗ್ರಾಮದ ಸುಭಾಶ ತಾಮ್ಸೆ ಎಂಬುವವರ ತೋಡದಲ್ಲಿ ತೆಂಗಿನಕಾಯಿ ತೆಗೆಯಲು ತೆಂಗಿನ ಮರ ಹತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಿದ್ದ. ಬಳಿಕ ಆತನನ್ನು ತಾಲೂಕಾಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top