Slide
Slide
Slide
previous arrow
next arrow

ಮರಕ್ಕೆ ನೇಣು ಬಿಗಿದು ವ್ಯಕ್ತಿ ಸಾವಿಗೆ ಶರಣು

300x250 AD

ಅಂಕೋಲಾ: ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸುಂಕಸಾಳದ ಗ್ರಾಮದ ಅಡುಕುಳದಲ್ಲಿ ನಡೆದಿದೆ.
ಲಕ್ಷ್ಮಣ ಕುಣಬಿ (39) ಸಾವಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಸುಂಕಸಾಳ ವಡೆಬೇಣದ ನಿವಾಸಿಯಾಗಿರುವ ಈತ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಹಾಗೂ ವಿಪರೀತ ಸಾರಾಯಿ ಕುಡಿತಕ್ಕೆ ಒಳಗಾಗಿ ಖಿನ್ನತೆಗೂ ಒಳಗಾಗಿದ್ದ ಎನ್ನಲಾಗಿದ್ದು, ತನ್ನ ಮನೆಯಿಂದ ಹೊರಟವನು ಅಡುಕುಳದ ಗಣಪತಿ ಶೇಟ್ ಎಂಬುವವರ ಜಮೀನಿನಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top