Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಎಂಎಂ ಮಹಾವಿದ್ಯಾಲಯದಲ್ಲಿ ಗಣರಾಜ್ಯೋತ್ಸವ

ಶಿರಸಿ: ಇಲ್ಲಿನ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದು. ಒಂದು ದೇಶ…

Read More

ಎಂಎಲ್‌ಆರ್ ಮಧುರ ಸಾಹಿತ್ಯ ಪ್ರಶಸ್ತಿ ಪಟ್ಟಿ ಪ್ರಕಟ: ಡಾ. ರಶ್ಮಿ ಪ್ರಥಮ

ಕಾರವಾರ: ವಿಕ್ರಮ ಪ್ರಕಾಶನದಿಂದ ಪ್ರಶಸ್ತಿಗಾಗಿ ಮುಕ್ತ ಜಾಗತಿಕ ಕಥಾಸ್ಪರ್ಧೆ 2022ರ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಬಹುಮಾನವನ್ನು ‘ಈ ಸಲ ಕಪ್..’ ಎಂಬ ಕತೆಗಾಗಿ ಡಾ.ರಶ್ಮಿ ಕೆ.ಎಮ್. ಆಯ್ಕೆಯಾಗಿದ್ದಾರೆ.ಬಹುಮಾನ ಮೊತ್ತ 7500 ರೂ. ಮತ್ತು ಪ್ರಶಸ್ತಿ ಫಲಕವಿದ್ದು, ವಿಜಯ ಕೋಟೆಮನೆ…

Read More

ಶಶಿಧರ ಹೆಗಡೆ ನಂದಿಕಲ್’ಗೆ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ

ಶಿರಸಿ: ಅನುಭವೀ ಪತ್ರಕರ್ತ,ಶಶಿಧರ ಹೆಗಡೆ ನಂದಿಕಲ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಶಿಧರ ಹೆಗಡೆ ನಂದಿಕಲ್ ಅವರಿಗೆ ಪ್ರಶಸ್ತಿ…

Read More

ನಾಪತ್ತೆಯಾಗಿದ್ದ ಬಾಲಕ ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆ

ದಾಂಡೇಲಿ : ನಗರದ ಗಾಂಧಿನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಮನೆಯ ಮೇಲ್ಗಡೆಯಲ್ಲಿರುವ ನೀರಿನ ಟ್ಯಾಂಕಿನಲ್ಲಿ ನಾಪತ್ತೆಯಾಗಿದ್ದ ಬಾಲಕನೋರ್ವನ ಮೃತದೇಹ ಪತ್ತೆಯಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಗಾಂಧಿನಗರದ ಕಂಜಾರ್‌ಬಾಟ್ ನಿವಾಸಿ ಸುನೀಲ್ ಕಂಜಾರಬಾಟ್ ಎಂಬವರ 6 ವರ್ಷ ವಯಸ್ಸಿನ ಮಗನಾದ…

Read More

TSS: ಬೃಹತ್ ಎಕ್ಸ್‌ಚೇಂಜ್ ಮತ್ತು ರಿಯಾಯತಿ ಮಾರಾಟ- ಜಾಹೀರಾತು

ಹಬ್ಬದ ಹೊಸ್ತಿಲಲ್ಲಿ ಹೊಸ ಕೊಡುಗೆ..!! ಫರ್ನಿಚರ್ಸ್, ಹೋಮ್ ಅಪ್ಲೈಯನ್ಸಸ್ ಹಾಗೂ ಕಿಚನ್ ಅಪ್ಪ್ಲೈಯನ್ಸಸ್ ಬೃಹತ್ ಎಕ್ಸ್‌ಚೇಂಜ್ ಮತ್ತು ರಿಯಾಯತಿ ಮಾರಾಟ ⏭️ ಟಿವಿ⏭️ ಫ್ರಿಡ್ಜ್⏭️ ಗ್ಯಾಸ್ ಸ್ಟವ್⏭️ ಮಿಕ್ಸಿ⏭️ ವಾಶಿಂಗ್ ಮಶಿನ್⏭️ ಪ್ರೆಷರ್ ಕುಕ್ಕರ್⏭️ ಹೋಮ್ & ಆಫೀಸ್…

Read More

ಸಂಸ್ಕಾರ, ಸಂಸ್ಕೃತಿಗಳು ಜತೆಯಾಗಿಯೇ ಸಾಗಬೇಕು: ಎನ್.ಎಲ್. ಗೌಡ

ಸಿದ್ದಾಪುರ: ಸಂಸ್ಕಾರಯುತ ಬದುಕು ನಿಜವಾಗಿಯೂ ಸಾರ್ಥಕವೆನಿಸುತ್ತದೆ. ಸಂಸ್ಕಾರ ಹಾಗು ಸಂಸ್ಕೃತಿಗಳು ಜತೆಯಾಗಿಯೇ ಸಾಗಬೇಕು. ಹಾಗಾದಾಗ ಮಾತ್ರ ಅದಕ್ಕೊಂದು ಅರ್ಥವಿರುತ್ತದೆ. ನಮ್ಮ ನಡುವೆ ಕಂಗೊಳಿಸುವ ಯಕ್ಷಗಾನ ತಾಳಮದ್ದಳೆಗಳು ಶಕ್ತಿಯುತವಾದ ಸಂಸ್ಕೃತಿಯನ್ನು ಸಾರುವ ಕಲಾ ಪ್ರಕಾರ ಅದನ್ನು ಉಳಿಸಿ ಬೆಳೆಸಿಕೊಳ್ಳುವ ಹೊಣೆ…

Read More

ಮೀನು ತುಂಬುವ ವಾಹನದಲ್ಲಿ ಗೋ ಮಾಂಸ ಸಾಗಾಟ; ವಾಹನ ಪಲ್ಟಿ

ಕುಮಟಾ: ಕುಮಟಾ ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ, ಮೀನು ತುಂಬುವ ಮಹೇಂದ್ರ ಕಂಟೇನರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳೆಲ್ಲಾ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಉರುಳಿವೆ.…

Read More

ಸಿದ್ದಾಪುರಕ್ಕೆ ಆಗಮಿಸಿದ ಹನುಮರಥ: ಪೂಜೆ ಸಲ್ಲಿಕೆ

ಸಿದ್ದಾಪುರ: ಜನವರಿ.22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಅಂಗವಾಗಿ ನಮೋ ಬ್ರಿಗೇಡ್ ಸಾರಥ್ಯದಲ್ಲಿ ರಾಜ್ಯದಾದ್ಯಂತ ಹೊರಟಿರುವ ಹನುಮರಥ ಭಾನುವಾರ ತಾಲೂಕಿನ ಮಾವಿನಗುಂಡಿ ಮೂಲಕ ಸಿದ್ದಾಪುರ ಪಟ್ಟಣ, ಬಿಳಗಿ, ಹಾರ್ಸಿಕಟ್ಟಾ ಹಾಗೂ ಕಾನಸೂರು ಮಾರ್ಗವಾಗಿ ಶಿರಸಿಗೆ ತೆರಳಿತು. ಮಾವಿನಗುಂಡಿಯಲ್ಲಿ…

Read More

ಕಾಂಗ್ರೆಸ್ ಅಭಿವೃದ್ಧಿ ಕಾರ್ಯ ಮರೆತು ಓಲೈಕೆ ರಾಜಕಾರಣದಲ್ಲಿ ನಿರತವಾಗಿದೆ: ಎನ್.ಎಸ್.ಹೆಗಡೆ

ಕಾರವಾರ: ನಮ್ಮ ದೇಶದ ಅನ್ನ,ನೀರು,ಭೂಮಿ,ಗಾಳಿ ಬಳಸಿಕೊಂಡು ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹದ ಕೆಲಸವಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಸೀರ್ ಹುಸೇನ್ ಕೂಡಾ ಮಾಧ್ಯಮದವರ ಪ್ರಶ್ನೆಗೆ ಗೌರವಿಸದೇ ಅನಾಗರಿಕತೆಯಿಂದ ವರ್ತಿಸಿದ್ದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್.ಹೆಗಡೆ ಹೇಳಿದರು.…

Read More

ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳ್ಳಲು ಸಿದ್ಧವಾದ ಅಗ್ನಿವೀರ್‌ಗಳ ಮೊದಲ ಬ್ಯಾಚ್

ನವದೆಹಲಿ: ಒಡಿಶಾದ INS ಚಿಲಿಕಾದಿಂದ ಅಗ್ನಿವೀರ್‌ಗಳ ಮೊದಲ ಬ್ಯಾಚ್ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದೆ. ಒಡಿಶಾದ ಚಿಲಿಕಾದಲ್ಲಿ ನಡೆದ ಪಾಸಿಂಗ್ ಔಟ್ ಪರೇಡ್‌ನಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 2600 ಅಗ್ನಿವೀರ್‌ಗಳು ಭಾಗವಹಿಸಿದ್ದರು. 273 ಮಹಿಳೆಯರನ್ನು ಒಳಗೊಂಡ ಅಗ್ನಿವೀರ್‌ಗಳ ಮೊದಲ…

Read More
Back to top