Slide
Slide
Slide
previous arrow
next arrow

ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ರಾಜ್ಯೋತ್ಸವದ ಆಚರಣೆ

300x250 AD

ಅಂಕೋಲಾ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ತಾಲೂಕಿನ ಮಂಜಗುಣಿಯಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಭುವನೇಶ್ವರಿ ಭಾವಚಿತ್ರಕ್ಕೆ ಹಾಗೂ ಪುನೀತ ರಾಜಕುಮಾರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದ ಗೌರವಾಧ್ಯಕ್ಷ ಶ್ರೀಪಾದ ಟಿ. ನಾಯ್ಕ, ಅಧ್ಯಕ್ಷ ನಾಗರಾಜ ಮಂಜಗುಣಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ವಿ. ನಾಯ್ಕ, ಪದಾಧಿಕಾರಿಗಳಾದ ಸಂತೋಷ ವಿ. ನಾಯ್ಕ, ಅನೀಲ ಜೆ. ನಾಯ್ಕ, ಅನೀಲ ಎಂ. ನಾಯ್ಕ, ರವಿ ಎನ್. ನಾಯ್ಕ, ಗಣೇಶ ವಿ. ನಾಯ್ಕ, ಪ್ರಮುಖರಾದ ಜಟ್ಟಿ ನಾಯ್ಕ, ಏಕನಾಥ ಅಂಬಿಗ ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top