Slide
Slide
Slide
previous arrow
next arrow

ಜಿಲ್ಲಾ ಕಸಾಪದಿಂದ ರಾಜ್ಯೋತ್ಸವ ಆಚರಣೆ

300x250 AD

ದಾಂಡೇಲಿ: ಕನ್ನಡ ಕೇವಲ ಭಾಷೆಯಲ್ಲ. ಅದು ಈ ನಾಡಿನ ಪ್ರತಿಯೊಬ್ಬರ ಬದುಕಾಗಬೇಕು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಸೇತುವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ ಹೇಳಿದರು.

ನಗರದಲ್ಲಿರುವ ಜಿಲ್ಲಾ ಕಸಾಪ ಕಾರ್ಯಾಲಯದ ಆವರಣದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

300x250 AD

ಮುಖ್ಯ ಅತಿಥಿಗಳಾಗಿದ್ದ ನಗರಸಭಾ ಅಧ್ಯಕ್ಷೆ ಸರಸ್ವತಿ ರಜಪೂತ ಶುಭ ಹಾರೈಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ ಅನೆಹೊಸೂರ, ತಾಲ್ಲೂಕು ಘಟಕದ ಕಾರ್ಯದರ್ಶಿಗಳಾದ ಗುರುಶಾಂತ ಜಡೆಹಿರೇಮಠ, ಪ್ರವೀಣ ನಾಯ್ಕ, ಕಸಾಪ ಪ್ರಮುಖರಾದ ಯು.ಎಸ್.ಪಾಟೀಲ್, ಎಸ್.ಎಸ್.ಕುರುಡೇಕರ್ ಮುಂತಾದವರಿದ್ದರು.

Share This
300x250 AD
300x250 AD
300x250 AD
Back to top