• Slide
    Slide
    Slide
    previous arrow
    next arrow
  • ಭಜನಾ ಕಾರ್ಯಕ್ರಮಕ್ಕೆ ಚಾಲನೆ

    300x250 AD

    ದಾಂಡೇಲಿ: ನ.23ರಂದು ಶ್ರೀಸತ್ಯಸಾಯಿ ಬಾಬಾರವರ ಜನ್ಮದಿನದ ನಿಮಿತ್ತ ಮನೆ ಮನೆಯಲ್ಲಿ ಭಜನಾ ಕಾರ್ಯಕ್ರಮಕ್ಕೆ ನಗರದ 14ನೇ ಬ್ಲಾಕ್‌ನಲ್ಲಿರುವ ಶ್ರೀಸತ್ಯಸಾಯಿ ಸೇವಾ ಸಮಿತಿಯ ಹಿರಿಯ ಸದಸ್ಯರಾದ ರತ್ನಾಕರ ಪ್ರಭುರವರ ಮನೆಯಲ್ಲಿ ಚಾಲನೆಯನ್ನು ನೀಡಲಾಯಿತು.

    ಇಂದಿನಿಂದ ನಿರಂತರವಾಗಿ ನ.22ರವರೆಗೆ ಸರತಿಯಂತೆ ಶ್ರೀಸತ್ಯಸಾಯಿ ಸೇವಾ ಸಮಿತಿಯ ಸದಸ್ಯರ ಮನೆ ಮನೆಗಳಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ. ರತ್ನಕರ ಪ್ರಭು ಹಾಗೂ ರಾಘವೇಂದ್ರ ಪ್ರಭು ಅವರ ನೇತೃತ್ವದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಶ್ರೀಸತ್ಯಸಾಯಿ ಸೇವಾ ಸಮಿತಿಯ ಪ್ರಕಾಶ ಮಾರಿಹಾಳ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸಾಯಿ ಭಕ್ತರು ಭಾಗವಹಿಸಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top