Slide
Slide
Slide
previous arrow
next arrow

ಪುನೀತ ಅಭಿಮಾನಿ ಬಳಗದಿಂದ ಶೃದ್ಧಾಂಜಲಿ

300x250 AD

ಅಂಕೋಲಾ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುನೀತ ರಾಜಕುಮಾರ ಅವರ ಸ್ಮರಣಾರ್ಥವಾಗಿ ಅಂಕೋಲಾ ಪಟ್ಟಣದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದಿಂದ ನೀಡಲಾಗಿದ್ದ ಆಲದ ಮತ್ತು ಸಂಪಿಗೆ ಗಿಡದ ಹಿಂಬದಿ ನಾಮಫಲಕವನ್ನು ಅಳವಡಿಸಿ ಶೃದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಜಗುಣಿಯ ಪುನೀತ ರಾಜಕುಮಾರ ಅಭಿಮಾನಿ ಬಳಗದ ಗೌರವಾಧ್ಯಕ್ಷ ಶ್ರೀಪಾದ ನಾಯ್ಕ, ಅಧ್ಯಕ್ಷ ನಾಗರಾಜ ಮಂಜಗುಣಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ವಿ. ನಾಯ್ಕ, ಪದಾಧಿಕಾರಿಗಳಾದ ಸಂತೋಷ ವಿ. ನಾಯ್ಕ, ರವಿ ಎನ್. ನಾಯ್ಕ, ಅನಿಲ ಎಂ. ನಾಯ್ಕ, ಗಣೇಶ ವಿ.ನಾಯ್ಕ, ಜಿ.ಆರ್. ತಾಂಡೇಲ ಸೇರಿದಂತೆ ಹಲವರು ಇದ್ದರು.

300x250 AD
Share This
300x250 AD
300x250 AD
300x250 AD
Back to top