Slide
Slide
Slide
previous arrow
next arrow

ಪಿಂಚಣಿ ಅದಾಲತ್ ನಾಳೆ ಬೇಡ ಹಾಕದು

300x250 AD

ಕಾರವಾರ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌ಓ) ವತಿಯಿಂದ ನಿಬಂಧನೆಗಳ ಹಾಗೂ
ಕುಂದುಕೊರತೆಗಳನ್ನು ಬಗೆಹರಿಸಲು ಹುಬ್ಬಳ್ಳಿ ಭವಿಷ್ಯ ನಿಧಿ ಭವನದಲ್ಲಿ ನ.10ರಂದು ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಪಿಂಚಣಿದಾರರು ಪಿಂಚಣಿ ಸಂಬಂಧಿತ ಸಮ್ಯಸೆಗಳು ಹಾಗೂ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಸಂಬಂಧಪಟ್ಟ ದಾಖಲೆಗಳು ಪಿಂಚಣಿ ಅದಾಲತ್ ಎಂದು ಸೂಚಿಸಿ ಇ-ಮೇಲ್ hubli@epfindia.gov.in ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಹುಬ್ಬಳ್ಳಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top