Slide
Slide
Slide
previous arrow
next arrow

ಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

300x250 AD

ಶಿರಸಿ: ತಾಲೂಕಿನ ಎಸಳೆ ಕೆರೆಗೆ ಈಜಲು ಹೋದ‌ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.
ಇಬ್ಬರು ವಿದ್ಯಾರ್ಥಿಗಳನ್ನು ಕಸ್ತೂರಬಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪೋಲೀಸ್ ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಶವವನ್ನು ಮೇಲಕ್ಕೆ ತೆಗೆಯಲಾಗಿದೆ.

300x250 AD
Share This
300x250 AD
300x250 AD
300x250 AD
Back to top