Slide
Slide
Slide
previous arrow
next arrow

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ಮನೆಗೆ ಸಚಿವ ಹೆಬ್ಬಾರ್ ಭೇಟಿ

300x250 AD

ಯಲ್ಲಾಪುರ : ಹಿರಿಯ ಸಮಾಜ ಸೇವಕರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎನ್.ಎಸ್‌.ಹೆಗಡೆ ಕುಂದರಗಿ ನಿವಾಸಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿದರು.

ಎನ್.ಎಸ್.ಹೆಗಡೆ ಕುಂದರಗಿ ಅವರ ಆರೋಗ್ಯವನ್ನು ವಿಚಾರಿಸಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಅಗತ್ಯ ಸಲಹೆ ಸೂಚನೆಗಳನ್ನು ಪಡೆದರು. ಸಚಿವರಾದ ಶಿವರಾಮ ಹೆಬ್ಬಾರ್ ಅವರ ಕಾರ್ಯವೈಖರಿ ಬಗ್ಗೆ ಎನ್.ಎಸ್.ಹೆಗಡೆ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

300x250 AD
Share This
300x250 AD
300x250 AD
300x250 AD
Back to top