Slide
Slide
Slide
previous arrow
next arrow

ಅಹವಾಲು ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

300x250 AD

ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್.ನಾಯ್ಕ ಅವರು ಸೋಮವಾರ ತಹಶೀಲ್ದಾರರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮ ಅನಿವಾರ್ಯ ಕಾರ್ಯಕ್ರಮಗಳು ಇರುವುದರಿಂದ ಮುಂದಿನ ವಾರಕ್ಕೆ ಮುಂದೂಡಲಾಗಿದೆ.
ಸೋಮವಾರ ಬೆಳಿಗ್ಗೆ ಕಾರವಾರ ತಹಶೀಲ್ದಾರ ಕಚೇರಿಯಲ್ಲಿ 10 ಗಂಟೆಯ ಹಾಗೂ ಅಂಕೋಲಾ ತಹಶೀಲ್ದಾರರ ಕಚೇರಿಯಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಬೇಕಿದ್ದ ಅಹವಾಲು ಸ್ವೀಕಾರ ಮುಂದಿನ ಸೋಮವಾರ ಎಂದಿನಂತೆ ನಡೆಯಲಿದೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top